Saturday, September 28, 2024
Saturday, September 28, 2024

Agni Shamaka Dala ಬಾವಿಗೆ ಬಿದ್ದಿದ್ದ ಮಹಿಳೆಯನ್ನ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Date:

Agni Shamaka Dala ಹೊಸನಗರ ತಾಲ್ಲೂಕು ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು ೨೦ಅಡಿ ಆಳದ ಬಾವಿಗೆ ಬಿದ್ದಿದ್ದು ಅವರನ್ನು ಶರವೇಗದಲ್ಲಿ ಹೋಗಿ ರಕ್ಷಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.


ಹೊಸನಗರದ ಜಯನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ ೬ಅಡಿ ಸುತ್ತಳತೆಯ ೨೦ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥ್ಯರಾಗಿದ್ದು ಬೇರೆ-ಬೇರೆ ಆಸ್ವತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ ಎಂದು ಹೇಳಲಾಗಿದ್ದು ಬುಧವಾರ
ಬೆಳಗ್ಗೆ ಬಾವಿಗೆ ಬಿದ್ದಿದ್ದಾರೆ ಎಂದು ಗ್ರಾಮಸ್ಥರು ಆಗ್ನಿ ಶಾಮಕಕ್ಕೆ ಪೋನ್ ಮಾಡಿದ ತಕ್ಷಣ ಶರವೇಗದಲ್ಲಿ ಆಗಮಿಸಿದ ಆನಿ ಶಾಮಕ ಸಿಬ್ಬಂದಿಗಳು ಮಹಿಳೆಯನ್ನು ಪ್ರಾಣ ಉಳಿಸುವುದರಲ್ಲಿ ಯಶಸ್ವಿಯಾಗಿದ್ದು ಮಹಿಳೆಯನ್ನು ಹೊಸನಗರ ಸಾರ್ವಜನಿಕ ಆಸ್ವತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
Agni Shamaka Dala ಕಾರ್ಯಚರಣೆಯಲ್ಲಿ ಆಗ್ನಿ ಶಾಮಕ ದಳದ ಸಿಬ್ಬಂದಿಗಳಾದ ಆನಂದಪ್ಪ ಎನ್, ರಾಜೇಶ್ ಕೆ.ಹೆಚ್, ಶಂಕರಪ್ಪಗೌಡ, ಮಂಜುನಾಥ ಬಿ, ರಮೀಜ್‌ರಾಜ್ ರಾಜ್‌ಶೇಖ್‌ರವರು ಕಾರ್ಯಚರಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...