Monday, February 2, 2026
Monday, February 2, 2026

Agni Shamaka Dala ಬಾವಿಗೆ ಬಿದ್ದಿದ್ದ ಮಹಿಳೆಯನ್ನ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Date:

Agni Shamaka Dala ಹೊಸನಗರ ತಾಲ್ಲೂಕು ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು ೨೦ಅಡಿ ಆಳದ ಬಾವಿಗೆ ಬಿದ್ದಿದ್ದು ಅವರನ್ನು ಶರವೇಗದಲ್ಲಿ ಹೋಗಿ ರಕ್ಷಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.


ಹೊಸನಗರದ ಜಯನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ ೬ಅಡಿ ಸುತ್ತಳತೆಯ ೨೦ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥ್ಯರಾಗಿದ್ದು ಬೇರೆ-ಬೇರೆ ಆಸ್ವತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ ಎಂದು ಹೇಳಲಾಗಿದ್ದು ಬುಧವಾರ
ಬೆಳಗ್ಗೆ ಬಾವಿಗೆ ಬಿದ್ದಿದ್ದಾರೆ ಎಂದು ಗ್ರಾಮಸ್ಥರು ಆಗ್ನಿ ಶಾಮಕಕ್ಕೆ ಪೋನ್ ಮಾಡಿದ ತಕ್ಷಣ ಶರವೇಗದಲ್ಲಿ ಆಗಮಿಸಿದ ಆನಿ ಶಾಮಕ ಸಿಬ್ಬಂದಿಗಳು ಮಹಿಳೆಯನ್ನು ಪ್ರಾಣ ಉಳಿಸುವುದರಲ್ಲಿ ಯಶಸ್ವಿಯಾಗಿದ್ದು ಮಹಿಳೆಯನ್ನು ಹೊಸನಗರ ಸಾರ್ವಜನಿಕ ಆಸ್ವತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
Agni Shamaka Dala ಕಾರ್ಯಚರಣೆಯಲ್ಲಿ ಆಗ್ನಿ ಶಾಮಕ ದಳದ ಸಿಬ್ಬಂದಿಗಳಾದ ಆನಂದಪ್ಪ ಎನ್, ರಾಜೇಶ್ ಕೆ.ಹೆಚ್, ಶಂಕರಪ್ಪಗೌಡ, ಮಂಜುನಾಥ ಬಿ, ರಮೀಜ್‌ರಾಜ್ ರಾಜ್‌ಶೇಖ್‌ರವರು ಕಾರ್ಯಚರಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...