Friday, March 20, 2026
Friday, March 20, 2026

Agni Shamaka Dala ಬಾವಿಗೆ ಬಿದ್ದಿದ್ದ ಮಹಿಳೆಯನ್ನ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Date:

Agni Shamaka Dala ಹೊಸನಗರ ತಾಲ್ಲೂಕು ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು ೨೦ಅಡಿ ಆಳದ ಬಾವಿಗೆ ಬಿದ್ದಿದ್ದು ಅವರನ್ನು ಶರವೇಗದಲ್ಲಿ ಹೋಗಿ ರಕ್ಷಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.


ಹೊಸನಗರದ ಜಯನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ ೬ಅಡಿ ಸುತ್ತಳತೆಯ ೨೦ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥ್ಯರಾಗಿದ್ದು ಬೇರೆ-ಬೇರೆ ಆಸ್ವತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ ಎಂದು ಹೇಳಲಾಗಿದ್ದು ಬುಧವಾರ
ಬೆಳಗ್ಗೆ ಬಾವಿಗೆ ಬಿದ್ದಿದ್ದಾರೆ ಎಂದು ಗ್ರಾಮಸ್ಥರು ಆಗ್ನಿ ಶಾಮಕಕ್ಕೆ ಪೋನ್ ಮಾಡಿದ ತಕ್ಷಣ ಶರವೇಗದಲ್ಲಿ ಆಗಮಿಸಿದ ಆನಿ ಶಾಮಕ ಸಿಬ್ಬಂದಿಗಳು ಮಹಿಳೆಯನ್ನು ಪ್ರಾಣ ಉಳಿಸುವುದರಲ್ಲಿ ಯಶಸ್ವಿಯಾಗಿದ್ದು ಮಹಿಳೆಯನ್ನು ಹೊಸನಗರ ಸಾರ್ವಜನಿಕ ಆಸ್ವತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
Agni Shamaka Dala ಕಾರ್ಯಚರಣೆಯಲ್ಲಿ ಆಗ್ನಿ ಶಾಮಕ ದಳದ ಸಿಬ್ಬಂದಿಗಳಾದ ಆನಂದಪ್ಪ ಎನ್, ರಾಜೇಶ್ ಕೆ.ಹೆಚ್, ಶಂಕರಪ್ಪಗೌಡ, ಮಂಜುನಾಥ ಬಿ, ರಮೀಜ್‌ರಾಜ್ ರಾಜ್‌ಶೇಖ್‌ರವರು ಕಾರ್ಯಚರಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...