Thursday, October 3, 2024
Thursday, October 3, 2024

Assembly Election  ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಗಾಗಿ ಎಸ್.ಪಿ.ದಿನೇಶ್ ಮನವಿ

Date:

Assembly Election ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿ ಎಂದು ಘೋಷಿಸಿರುವುದನ್ನು ತಡೆಹಿಡಿಯಬೇಕೆಂದು ಇನ್ನಿಬ್ಬರು ಟಿಕೆಟ್ ಆಕಾಂಕ್ಷಿಗಳಾದ ಎಸ್ ಪಿ ದಿನೇಶ್ ಮತ್ತು ರಂಗಸ್ವಾಮಿ ಗೌಡ ಎಐಸಿಸಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು , ವಿಧಾನ ಪರಿಷತ್ ಚುನಾವಣೆಗೆ
ಪಕ್ಷದ ಫಲಿತಾಂಶದ ದೃಷ್ಠಿಯಿಂದ ಘೋಷಣೆಯಾಗಿರುವ ಆಯನೂರು ಅವರ ಹೆಸರು ತಡೆಹಿಡಿಯಬೇಕು. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಮತ್ತೊಮ್ಮೆ ಸರ್ವೆ ಮಾಡಿಸಿ, ಪಕ್ಷದ ಮುಖಂಡರುಗಳ, ಬ್ಲಾಕ್ ಅಧ್ಯಕ್ಷರುಗಳ, ಜಿಲ್ಲಾ ಅಧ್ಯಕ್ಷರುಗಳ, ಶಾಸಕರುಗಳ ಅಭಿಪ್ರಾಯ ಪಡೆದು ತನಗೆ ಟಿಕೆಟ್ ಘೋಷಿಸಬೇಕೆಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷರ ನಿರ್ದೇಶಾನುಸಾರ ನಾನು ಪದವೀಧರರ ನೋಂದಣಿ ಪ್ರಕ್ರಿಯೆ ಕೈಗೊಂಡು ಮತದಾರರನ್ನು ಸಂಭಾವ್ಯ ಅಭ್ಯರ್ಥಿ ಎಂದು ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೆ. ನನಗೆ ಟಿಕೆಟ್ ನಿರಾಕರಿಸಿದಲ್ಲಿ ನಾನು ಮತದಾರರನ್ನು ಗೊಂದಲಕ್ಕಿಡು ಮಾಡಿದಂತಾಗುವುದು. ಯುವ ಕಾಂಗ್ರಸ್‌ನಿಂದ ಪಕಗಷದ ಕೆಲಸ ಮಾಡಿದ್ದೇನೆ. ಎನ್.ಎಸ್.ಯು.ಐ 33 ವರ್ಷಗಳ ಅವಧಿಯಲ್ಲಿ ನನ್ನ ಪಕ್ಷ ನಿಷ್ಠೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಟ್ಟಡ ನಿರ್ಮಾಣ ಜವಾಬ್ದಾರಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ ಎಂದು ವಿವರಿಸಿದರು.
Assembly Election   ಆದ್ದರಿಂದ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಘೋಷಣೆಯಾದ ಟಿಕೆಟ್‌ನ್ನು ಮರು ಪರಿಶೀಲನೆ ಮಾಡಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...