Monday, April 21, 2025
Monday, April 21, 2025

Election bond scam ಚುನಾವಣಾ ಬಾಂಡ್ ಹಗರಣ ಅತ್ಯಂತ ದೊಡ್ಡದು- ಪರಕಾಲ ಪ್ರಭಾಕರ್

Date:

Election bond scam ಚುನಾವಣಾ ಬಾಂಡ್‌ ಹಗರಣವು ಭಾರತದ ಅತಿ ದೊಡ್ಡ ಹಗರಣ ಮಾತ್ರವಲ್ಲ, ಜಗತ್ತಿನಲ್ಲೇ ಅತಿ ದೊಡ್ಡ ಹಗರಣವಾಗಿದೆ” ಎಂದು ಚಿಂತಕ, ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ ಪರಕಾಲ ಪ್ರಭಾಕರ್‌ ಹೇಳಿದ್ದಾರೆ.
ಮಲಯಾಳಂ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಒಂದು ಗಂಭೀರ ವಿಚಾರ. ಚುನಾವಣಾ ಬಾಂಡ್‌ ಕಾರಣದಿಂದಲೇ ಈ ಬಾರಿಯ ಚುನಾವಣೆ ಬಿಜೆಪಿ ಮತ್ತು ಇತರ ಪಕ್ಷಗಳ ನಡುವಿನ ಹೋರಾಟವಾಗಿರದೆ, ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟವಾಗಲಿದೆ ಎಂದಿದ್ದಾರೆ.
ಬಿಜೆಪಿಯ ನಿರೀಕ್ಷೆಗೂ ಮೀರಿ ಈ ವಿಚಾರ ಅದರ ಕೈತಪ್ಪಿ ಹೋಗಿದೆ. ಚುನಾವಣಾ ಬಾಂಡ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ Election bond scam ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಈಗೀಗ ಈ ಹಗರಣದ ಬಗ್ಗೆ ಜನರಲ್ಲಿ ಅರಿವು ಮೂಡುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...