Friday, December 5, 2025
Friday, December 5, 2025

K. S. Eshwarappa ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

Date:

K. S. Eshwarappa ಶಿಕಾರಿಪುರದಲ್ಲಿ ಕೆ.ಎಸ್.ಈಶ್ವರಪ್ಪನವರ ಬೈಕ್ ರ್ಯಾಲಿಯ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಗಿಡ್ಡಪ್ಪ ದೇವರ ದೇವಸ್ಥಾನದ ವರೆಗೆ ಹೊರಟ‌ ಬೈಕ್ ರ್ಯಾಲಿಯಲ್ಲಿ ಬಳಸಿರುವ ಬೈಕ್ ಗಳು ಮತ್ತು ಬೈಕ್ ಗಳ ಮೇಲೆ ಓಂ ಚಿಹ್ನೆ ಬಳಸಿರುವುದು ಚುನಾವಣೆ ನೀತಿ ಸಂಹಿತ ಉಲ್ಲಂಘನೆಯಾಗಿದೆ ಎಂದು ದೂರು ದಾಖಲಾಗಿದೆ.
ಮಾ. 24 ರಂದು ಶಿಕಾರಿಪುರ ಪಟ್ಟಣದಲ್ಲಿ ಶ್ರೀ ಕೆ.ಎಸ್.ಈಶ್ವರಪ್ಪನವರ ಪರವಾಗಿ ಬೈಕ್ ರ್ಯಾಲಿ ಚುನಾವಣಾ ಪ್ರಚಾರದ ಪ್ರಯುಕ್ತ ರಾಜು ಜಿ ರವರು ಶಿಕಾರಿಪುರ ಸಹಾಯಕ ಚುನಾವಣಾಧಿಕಾರಿಗಳಿಂದ 10 ಬೈಕ್ ಮತ್ತು 01 ಜಿಪ್ ಗೆ ಅನುಮತಿ ಪಡೆದಿದ್ದರು.
ಆದರೆ ರಾಜು ಜಿ ರವರು 50 ಕ್ಕಿಂತ ಹೆಚ್ಚು ಬೈಕು ಮತ್ತು 04 ಕಾರುಗಳನ್ನು ಬಳಸಿ ಎಂ.ಸಿ.ಸಿ ಕಾನೂನು ಉಲ್ಲಂಘನೆ ಮಾಡಿರುತ್ತಾರೆ, ಮತ್ತು ಬೈಕಗಳ ಮೇಲೆ ಓಂ ಎಂಬ ಸಂಕೇತದ ಬಾವುಟಗಳನ್ನು ಕಟ್ಟಿಕೊಂಡು ರ್ಯಾಲಿ ಮಾಡಿ ಎಂ.ಸಿ.ಸಿ ಕಾನುನೂ ಉಲ್ಲಂಘನೆ K. S. Eshwarappa ಮಾಡಿರುತ್ತಾರೆಂದು ದೂರಿನ ಮೇರೆಗೆ ಠಾಣಾ ಎನ್.ಸಿ.ನಂ 50/2024 ರಲ್ಲಿ ನೊಂದಾಯಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...