Thursday, March 19, 2026
Thursday, March 19, 2026

K. S. Eshwarappa ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

Date:

K. S. Eshwarappa ಶಿಕಾರಿಪುರದಲ್ಲಿ ಕೆ.ಎಸ್.ಈಶ್ವರಪ್ಪನವರ ಬೈಕ್ ರ್ಯಾಲಿಯ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಹುಚ್ಚರಾಯ ಸ್ವಾಮಿ ದೇವಸ್ಥಾನದಿಂದ ಗಿಡ್ಡಪ್ಪ ದೇವರ ದೇವಸ್ಥಾನದ ವರೆಗೆ ಹೊರಟ‌ ಬೈಕ್ ರ್ಯಾಲಿಯಲ್ಲಿ ಬಳಸಿರುವ ಬೈಕ್ ಗಳು ಮತ್ತು ಬೈಕ್ ಗಳ ಮೇಲೆ ಓಂ ಚಿಹ್ನೆ ಬಳಸಿರುವುದು ಚುನಾವಣೆ ನೀತಿ ಸಂಹಿತ ಉಲ್ಲಂಘನೆಯಾಗಿದೆ ಎಂದು ದೂರು ದಾಖಲಾಗಿದೆ.
ಮಾ. 24 ರಂದು ಶಿಕಾರಿಪುರ ಪಟ್ಟಣದಲ್ಲಿ ಶ್ರೀ ಕೆ.ಎಸ್.ಈಶ್ವರಪ್ಪನವರ ಪರವಾಗಿ ಬೈಕ್ ರ್ಯಾಲಿ ಚುನಾವಣಾ ಪ್ರಚಾರದ ಪ್ರಯುಕ್ತ ರಾಜು ಜಿ ರವರು ಶಿಕಾರಿಪುರ ಸಹಾಯಕ ಚುನಾವಣಾಧಿಕಾರಿಗಳಿಂದ 10 ಬೈಕ್ ಮತ್ತು 01 ಜಿಪ್ ಗೆ ಅನುಮತಿ ಪಡೆದಿದ್ದರು.
ಆದರೆ ರಾಜು ಜಿ ರವರು 50 ಕ್ಕಿಂತ ಹೆಚ್ಚು ಬೈಕು ಮತ್ತು 04 ಕಾರುಗಳನ್ನು ಬಳಸಿ ಎಂ.ಸಿ.ಸಿ ಕಾನೂನು ಉಲ್ಲಂಘನೆ ಮಾಡಿರುತ್ತಾರೆ, ಮತ್ತು ಬೈಕಗಳ ಮೇಲೆ ಓಂ ಎಂಬ ಸಂಕೇತದ ಬಾವುಟಗಳನ್ನು ಕಟ್ಟಿಕೊಂಡು ರ್ಯಾಲಿ ಮಾಡಿ ಎಂ.ಸಿ.ಸಿ ಕಾನುನೂ ಉಲ್ಲಂಘನೆ K. S. Eshwarappa ಮಾಡಿರುತ್ತಾರೆಂದು ದೂರಿನ ಮೇರೆಗೆ ಠಾಣಾ ಎನ್.ಸಿ.ನಂ 50/2024 ರಲ್ಲಿ ನೊಂದಾಯಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...