Thursday, March 19, 2026
Thursday, March 19, 2026

Sumalatha ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್

Date:

Sumalatha ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿಜಯೇಂದ್ರ ಅವರು ಕೇಳಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಅವರೊಂದಿಗೆ ಚರ್ಚಿಸಿದ ನಂತರ ಅಲ್ಲಿಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

Sumalatha ಮಂಡ್ಯ ಕ್ಷೇತ್ರವನ್ನು ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...