Sunday, August 2, 2026
Sunday, August 2, 2026

Sumalatha ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ- ಸಂಸದೆ ಸುಮಲತಾ ಅಂಬರೀಶ್

Date:

Sumalatha ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಮಂಡ್ಯದಲ್ಲೇ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

ಬಿ ವೈ ವಿಜಯೇಂದ್ರ ಅವರು ಸುಮಲತಾ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿಜಯೇಂದ್ರ ಅವರು ಕೇಳಿದ್ದಾರೆ. ಮಂಡ್ಯದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಅವರೊಂದಿಗೆ ಚರ್ಚಿಸಿದ ನಂತರ ಅಲ್ಲಿಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

Sumalatha ಮಂಡ್ಯ ಕ್ಷೇತ್ರವನ್ನು ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಉಳಿಸಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...