Friday, March 20, 2026
Friday, March 20, 2026

B. Y. Raghavendra ನಾರಿ, ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ-ಬಿ.ವೈ.ರಾಘವೇಂದ್ರ

Date:

B. Y. Raghavendra ತೊಟ್ಟಿಲು ತೂಗುವ ಕೈಗಳಿಗೆ ಕೇಂದ್ರ ಸರ್ಕಾರ ದೇಶದ ಜವಾಬ್ದಾರಿ ನೀಡಿದೆ. ನಾರಿ ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ ಎಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.

ತೀರ್ಥಹಳ್ಳಿ ಪಟ್ಟಣದಲ್ಲಿ ಆರಗ ಮಹಾ ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಬಿ ವೈ. ರಾಘವೇಂದ್ರ ಅವರು ಮಾತನಾಡಿದ್ದಾರೆ.

B. Y. Raghavendra ದೇಶದಲ್ಲಿ ಬಡತನ ಕಡಿಮೆಯಾಗುತ್ತಿದೆ. ಬಡತನ ಅಂದರೆ ಅವಕಾಶದ ಕೊರತೆಗೆ ಹೊರತು ಆರ್ಥಿಕ ಮುಗ್ಗಟ್ಟಲ್ಲ. ಮೋದಿ ಸಾಮಾಜಿಕ ಬದಲಾವಣೆಗಾಗಿ ಶ್ರಮಿಸುತ್ತಿದ್ದಾರೆ. ಕೋವಿಡ್
ಸಂಧರ್ಭದಲ್ಲಿ ನಿದ್ರೆ ಮಾಡುತ್ತಿದ್ದ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ದೇಶದಲ್ಲಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿತ್ತು. ನರೇಂದ್ರ ಮೋದಿ ಅವರು ದೇಶದ ಜನರಿಗೆ ಸಕಾಲಕ್ಕೆ ಲಸಿಕೆ ಒದಗಿಸಿ ಪ್ರಾಣ ಉಳಿಸಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...