Sunday, August 2, 2026
Sunday, August 2, 2026

B. Y. Raghavendra ನಾರಿ, ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ-ಬಿ.ವೈ.ರಾಘವೇಂದ್ರ

Date:

B. Y. Raghavendra ತೊಟ್ಟಿಲು ತೂಗುವ ಕೈಗಳಿಗೆ ಕೇಂದ್ರ ಸರ್ಕಾರ ದೇಶದ ಜವಾಬ್ದಾರಿ ನೀಡಿದೆ. ನಾರಿ ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ ಎಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.

ತೀರ್ಥಹಳ್ಳಿ ಪಟ್ಟಣದಲ್ಲಿ ಆರಗ ಮಹಾ ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಬಿ ವೈ. ರಾಘವೇಂದ್ರ ಅವರು ಮಾತನಾಡಿದ್ದಾರೆ.

B. Y. Raghavendra ದೇಶದಲ್ಲಿ ಬಡತನ ಕಡಿಮೆಯಾಗುತ್ತಿದೆ. ಬಡತನ ಅಂದರೆ ಅವಕಾಶದ ಕೊರತೆಗೆ ಹೊರತು ಆರ್ಥಿಕ ಮುಗ್ಗಟ್ಟಲ್ಲ. ಮೋದಿ ಸಾಮಾಜಿಕ ಬದಲಾವಣೆಗಾಗಿ ಶ್ರಮಿಸುತ್ತಿದ್ದಾರೆ. ಕೋವಿಡ್
ಸಂಧರ್ಭದಲ್ಲಿ ನಿದ್ರೆ ಮಾಡುತ್ತಿದ್ದ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ದೇಶದಲ್ಲಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿತ್ತು. ನರೇಂದ್ರ ಮೋದಿ ಅವರು ದೇಶದ ಜನರಿಗೆ ಸಕಾಲಕ್ಕೆ ಲಸಿಕೆ ಒದಗಿಸಿ ಪ್ರಾಣ ಉಳಿಸಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...