Sunday, August 2, 2026
Sunday, August 2, 2026

Death News ಶಿವಮೊಗ್ಗ ಸೂಳೆಬೈಲಿನ ಕಾರ್ಮಿಕ ಇಂದಿರಾ ನಗರದ ಕಲ್ಲು ಕ್ವಾರೆಯಲ್ಲಿ ದುರ್ಮರಣ

Date:

Death News ಶಿವಮೊಗ್ಗದ ಸೂಳೆಬೈಲಿನ ಇಂದಿರಾನಗರ ಕಲ್ಲು ಕ್ವಾರೆಯಲ್ಲಿ ವ್ಯಕ್ತಿಯ ಶವ ಶವಪತ್ತೆಯಾಗಿದೆ. ಅಪಘಾತದಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾಗಿ
ಎಂದು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂಳೆಬೈಲಿನಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (35)ಎಂಬ ವ್ಯಕ್ತಿಯ ಮೇಲೆ ಲಾರಿ ಹರಿದು ಅಪಘಾತದಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ದೂರು ದಾಖಲಾಗಿದೆ.
ಸ್ಥಳೀಯರು ಈ ಅಪಘಾತವನ್ನು ಬೇರೆ ರೀತಿ ಬಿಂಬಿಸಿದರೂ ತುಂಗಾ ನಗರದಲ್ಲಿ ಅಪಘಾತದಿಂದ ವ್ಯಕ್ತಿ ಸಾವಾಗಿರುವುದು ತಿಳಿದು ಬಂದಿದೆ. ಈ ಕಲ್ಲು ಕ್ವಾರೆ ಅಧಿಕೃತ ಕ್ವಾರೆ ಎಂದು ಹೇಳಲಾಗುತ್ತಿದೆ.
Death News ಮೃತ ಗಂಗಾಧರ್ ಸೂಳೆಬೈಲು ನಿವಾಸಿಯಾಗಿದ್ದಾನೆ. ತುಂಗನಗರ ಪಿಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದ್ದು ರಾತ್ರಿ ಎಫ್ಐಆರ್ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...