Sunday, December 14, 2025
Sunday, December 14, 2025

Crime News ಮಹಿಳೆಯನ್ನು ಕೊಲೆಗೈದು ಶವ ಕೆರೆಗೆಸೆದ ಪಾತಕಿಗಳ ಬಂಧನ

Date:

Crime News ಮಾ.18 ರಂದು ರಿಪ್ಪನ್ ಪೇಟೆ ಠಾಣೆಯ ಹುಂಚದ ಮುತ್ತಿನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಜಯಮ್ಮನವರ ಹಂತಕರನ್ನ ಬಂಧಿಸುವಲ್ಲಿ ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ
ಕೋಡೂರು ಗ್ರಾಪಂ ವ್ಯಾಪ್ತಿಯ,
ಯಳಗಲ್ಲು ಗ್ರಾಮದ ಮಯೂರ ಕೆ. (24) ತನ್ನ ಅತ್ತೆ ಹೊಳಲೂರು ಗ್ರಾಮದ ಸೀತಾರ ರವರು ಕೆಲಸ ಮಾಡುತ್ತಿದ್ದ ಮಠದಲ್ಲಿ,
ಕಸಗುಡಿಸುವ ಕೆಲಸ ಮಾಡುತ್ತಿದ್ದ
ಜಯಮ್ಮ ಕೋಂ ಕುಮಾರ (62) ರವರ
ಹತ್ತಿರ ಕೈಸಾಲವಾಗಿ ಹಣ ತೆಗೆದುಕೊಂಡು ಅದನ್ನು ವಾಪಾಸ್ ಕೊಡಲು ಸಾಧ್ಯವಾಗಿರಲಿಲ್ಲ.

ಜಯಮ್ಮನ ಹತ್ತಿರ ಹಣ ಮತ್ತು ಬಂಗಾರವಿರುವುದನ್ನು ಗಮನಿಸಿದ ಮಯೂರ ಕೆ ಅಪ್ರಾಪ್ತ ಸ್ನೇಹಿತನೊಂದಿಗೆ
ಬುದ್ಧಿವಂತಿಕೆಯಿಂದ ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ವ್ಯಾಗನಾರ್ ಕಾರಿನಲ್ಲಿ ಕೂರಿಸಿಕೊಂಡು ಬಂದ ಯುವಕ ಹಗ್ಗದ ಸಹಾಯದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವುದು ತಿಳಿದು ಬಂದಿದೆ.

ಕೊಲೆಯನ್ನು ಮರೆ ಮಾಚುವ ಉದ್ದೇಶದಿಂದ ಬೇಲಿ ಕಂಬದ ಕಲ್ಲನ್ನು ಜೊತೆಗೆ ಪ್ಲಾಸ್ಟಿಕ್ ಹಗ್ಗದಿಂದ ಸುತ್ತಿ ಬಿಗಿದು ಅದೇ ದಿನ ರಾತ್ರಿ ಸುಮಾರು 10:45ರ ಸುಮಾರಿಗೆ ಹುಂಚ ಮುತ್ತಿನಕೆರೆಯಲ್ಲಿ ಮೃತದೇಹವನ್ನು ಬಿಸಾಕಿ ಹೋಗಿದ್ದರು.

Crime News ಮೊದಲಿಗೆ ಜಯಮ್ಮನ ಶವ ಪತ್ತೆಯಾಗಿರಲಿಲ್ಲ. ಎರಡುದಿನಗಳ ನಂತರ ಪತ್ತೆಯಾಗಿತ್ತು. ನಂತರ ಪೊಲೀಸರ ಖಡಕ್ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...