Friday, April 18, 2025
Friday, April 18, 2025

Lok Sabha Constituency ಏಪ್ರಿಲ್ 3 ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಗಡೆ ನಾಮಪತ್ರ ಸಲ್ಲಿಕೆ

Date:

Lok Sabha Constituency ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಕೆ ಜಯಪ್ರಕಾಶ್ ಹೆಗ್ಡೆಯವರು ಎಪ್ರಿಲ್ 3 ರಂದು ಬುಧವಾರ ಬೆಳಿಗ್ಗೆ 11.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Lok Sabha Constituency ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ ಅಂದು ಬೆಳಗ್ಗೆ 9.30ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆದು ಬಳಿಕ ಕೆ. ಜಯಪ್ರಕಾಶ್ ಹೆಗ್ಡೆಯವರು ಕಾರ್ಯಕರ್ತರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....