Monday, February 2, 2026
Monday, February 2, 2026

K. S. Eshwarappa ಈಶ್ವರಪ್ಪ ಅವರಿಗೆ ಅಮಿತ್ ಷಾ ಫೋನ್ ಕರೆ: ಕುತೂಹಲ ಕೆರಳಿಸಿದ ಸುದ್ದಿ

Date:

K. S. Eshwarappa ಈಶ್ವರಪ್ಪ ಮನವೊಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರ ಕಸರತ್ತು ನಡೆಸುತ್ತಿದ್ದಾರೆ.

ಕೆ.ಎಸ್ ಈಶ್ವರಪ್ಪಗೆ ಅವರಿಗೆ ಅಮೀತ್ ಷಾ ಅವರು ಖುದ್ದು ಕರೆ ಮಾಡಿದ್ದಾರೆ.

ಸ್ಪರ್ಧೆ ಮಾಡದೆ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸಹಕರಿಸಲು ಅಮಿತ್ ಷಾ ಅವರು ಮನವಿ ಮಾಡಿದ್ದಾರೆ.

ಅಮಿತಾ ಷಾ ಅವರು ಕರೆ ಮಾಡಿ ಏನೆಲ್ಲಾ ಚರ್ಚೆ ನಡೆಸಿದರು ಎಂದು ತಿಳಿಸಲು ಕೆ.ಎಸ್ ಈಶ್ವರಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ.

K. S. Eshwarappa ಈ ಸುದ್ದಿಗೋಷ್ಠಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...