Thursday, June 18, 2026
Thursday, June 18, 2026

S N Channabasappa ಶಾಸಕ ಚೆನ್ನಿ ಸಾರಥ್ಯದಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ

Date:

S N Channabasappa ಮೇರಾ ಬೂತ್-ಸಬ್ಸೆ ಮಜ್ಬೂತ್ ಎಂಬ ಘೋಷದೊಂದಿಗೆ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಶಿವಮೊಗ್ಗ ನಗರದ ಸೈನ್ಸ್ ಮೈದಾನ ಆವರಣದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಾಂತರ ವತಿಯಿಂದ ಜರುಗಿದ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಎಂ ಬಿ ಭಾನುಪ್ರಕಾಶ್, ಸಿದ್ಧರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಭಾರಿಗಳಾದ ರಘುಪತಿ ಭಟ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಅಶೋಕ್ ನಾಯಕ್, ಪಕ್ಷದ ಪ್ರಮುಖರು ಹಾಗೂ ಜೆಡಿಎಸ್ ನ ಮುಖಂಡರು ಸೇರಿದಂತೆ ಅನೇಕ ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...