Monday, May 4, 2026
Monday, May 4, 2026

Karnataka Pradesh Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್.ಪ್ರಸನ್ನ ಕುಮಾರ್ ನೇಮಕ

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.

Karnataka Pradesh Congress Committee ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ

  1. ಬಳ್ಳಾರಿ ನಗರ – ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  2. ಬೆಂಗಳೂರು ಪೂರ್ವ – ಕೆ ನಂದಕುಮಾರ್
  3. ಹಾವೇರಿ – ಸಂಜೀವಕುಮಾರ ನೇರಲಂಗಿ
  4. ಕೊಪ್ಪಳ – ಅಮರೇಗೌಡ ಬಯ್ಯಾಪುರ
  5. ಉಡುಪಿ – ಕಿಶನ್ ಹೆಗ್ಡೆ
  6. ರಾಯಚೂರು – ಬಸವರಾಜ ಇಟಗಿ
  7. ಶಿವಮೊಗ್ಗ – ಆರ್ ಪ್ರಸನ್ನ ಕುಮಾರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...