Thursday, September 17, 2026
Thursday, September 17, 2026

Karnataka Pradesh Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್.ಪ್ರಸನ್ನ ಕುಮಾರ್ ನೇಮಕ

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.

Karnataka Pradesh Congress Committee ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ

  1. ಬಳ್ಳಾರಿ ನಗರ – ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  2. ಬೆಂಗಳೂರು ಪೂರ್ವ – ಕೆ ನಂದಕುಮಾರ್
  3. ಹಾವೇರಿ – ಸಂಜೀವಕುಮಾರ ನೇರಲಂಗಿ
  4. ಕೊಪ್ಪಳ – ಅಮರೇಗೌಡ ಬಯ್ಯಾಪುರ
  5. ಉಡುಪಿ – ಕಿಶನ್ ಹೆಗ್ಡೆ
  6. ರಾಯಚೂರು – ಬಸವರಾಜ ಇಟಗಿ
  7. ಶಿವಮೊಗ್ಗ – ಆರ್ ಪ್ರಸನ್ನ ಕುಮಾರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...