Sunday, December 7, 2025
Sunday, December 7, 2025

Crime News ವೃದ್ಧೆಯ ಕೊಲೆಗಾರರನ್ನ ಶೀಘ್ರ ಕಾರ್ಯಾಚರಣೆಯಿಂದ ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆ

Date:

Crime News ಹುಂಚದ ಮುತ್ತಿನಕೆರೆಯಲ್ಲಿ ಶವ ಪತ್ತೆ ಪ್ರಕರಣವನ್ನು ಬೇಧಿಸಿದ್ದು, ಇದೊಂದು ಕೊಲೆ ಎಂದು ಸಾಬೀತಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಜಿ.ಕೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮತನಾಡಿ, ಕೊಲೆಗೀಡಾದ ಜಯಮ್ಮನಿಂದ 60 ಸಾವಿರ ಹಣ ಸಾಲವನ್ನ‌ಉ ಪಡೆದ ಕೊಲೆ ಆರೋಪಿ ಮಯೂರ್ ರಿಪ್ಪನ್ ಪೇಟೆಗೆ ಬಂದರೆ ಹಣಕೊಡುವುದಾಗಿ ಹಾಗೂ ಸೈಟ್ ಕೊಡಿಸುವುದಾಗಿ ಹೇಳಿ ವೃದ್ಧೆಯನ್ನು ಮಾ
18ರಂದು ಕರೆಯಿಸಿಕೊಂಡಿದ್ದನು. ಅಲ್ಲಿ ಮಯೂರ್ ಆಕೆಯನ್ನು ಸ್ನೇಹಿತನ ವ್ಯಾಗನರ್ ನಲ್ಲಿ ಕೂರಿಸಿಕೊಂಡು ಹುಂಚ, ಆಗುಂಬೆ ಕಡೆ ಹೋಗಿದ್ದನು. ಆಗುಂಬೆಯಲ್ಲಿ ಪೊಲೀಸರು ಇದ್ದ ಕಾರಣ ವಾಪಾಸ್ ಆಗಿದ್ದರು.
ಹೊಳಲೂರಿನ ವೃದ್ಧಾಶ್ರಮದಲ್ಲಿ ಕೆಲಸ ಮಾಡಿಕೊಂಡಿದ್ದ ನಿನ್ನನ್ನು ಮಠಕ್ಕೆ ಸೇರಿಸುತ್ತೇನೆ ಎಂದು ಕರೆದುಕೊಂಡು ಹೋಗಿರುತ್ತಾರೆ. ಆಕೆಯ ಮೇಲೆ ಹಲ್ಲೆ ಮಾಡಿ ಕೆರೆಯಲ್ಲಿ ಹಗ್ಗ ಕಟ್ಟಿ ಕೊಲೆ ಮಾಡಲಾಗಿರುತ್ತದೆ. ಮಯೂರ ಮತ್ತೋರ್ವ ಮತ್ತೆ ಆತನ ಅತ್ತೆಯೂ ಆರೋಪಿಯಾಗಿದ್ದಾರೆ, ಆತನ ಅತ್ತೆ ಜಯಮ್ಮಳ ಚಲನ ವಲನವನ್ನು ತಿಳಿಸುವ ಮಾಹಿತಿದಾರರಗಿರುತ್ತಾರೆ ಮತ್ತು ಚಿನ್ನಾಭರಣವನ್ನ ಇಟ್ಟುಕೊಂಡಿರುತ್ತಾಳೆ ಎಂದು ಮಾಹಿತಿ ಕೊಟ್ಟಿರುತ್ತಾಳೆ ಎಂದರು.
ಆರೋಪಿ ಮಯೂರ್ ಕ್ರಿಮಿನಲ್ ಬ್ಯಾಕ್ ರೌಂಡ್ ಇರುತ್ತದೆ. ಟೆಕ್ನಿಕಲ್ ಡಾಟಾ ಮೂಲಕ ಕೊಲೆ ಆರೋಪಿ ಪತ್ತೆ ಮಾಡಲಾಗಿದೆ.
ಹೊಳಲೂರಿನ ವೃದ್ಧೆಯ ಕಾಣೆ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು
ಎಂದರು.
Crime News ಮಹಿಳೆ ಬಳಿ ಪತ್ತೆಯಾದಚಿನ್ನಾಭರಣಗಳು ರೋಲ್ಡ ಗೋಲ್ಡ್ ಎಂದು ಆರೋಪಿಗಳು ಕೆರೆಗೆ ಬಿಸಾಕಿ ಹೋಗಿದ್ದಾರೆ. ವೃದ್ಧೆ ಜಯಮ್ಮಳಿಗೆ ಈಜು ಬರುತ್ತದೆ ಎಂದುಆಕೆಯ ಕಾಲಿಗೆ ಹಗ್ಗಕಟ್ಟಲಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿರುವುದಾಗಿ ತಿಳಿಸಿದರು.‌

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...