Monday, December 15, 2025
Monday, December 15, 2025

Lok Sabha Election ಗ್ರಾಮಾಂತರದಲ್ಲಿ ಬಿ.ವೈ.ರಾಘವೇಂದ್ರಗೆ ಅತಿ ಹೆಚ್ಚು ಮತಗಳು ರಘುಪತಿ ಭಟ್ ವಿಶ್ವಾಸ

Date:

Lok Sabha Election ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆಗೆ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಮನೆ ಮನೆಗೆ ಹೋಗಿ ಪ್ರಚಾರ ಮಾಡಲಿದ್ದಾರೆ.
ಗ್ರಾಮಾಂತರ ಪ್ರಭಾರಿಯಾಗಿ ಡಾ|| ಧನಂಜಯ್ ಸರ್ಜಿ ನೇಮಕವಾಗಿದ್ದಾರೆ. ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅತಿ ಹೆಚ್ಚು ಮತ ಗಳಿಸುವ ವಿಶ್ವಾಸವಿದೆ ಎಂದು ಸಿವಮೊಗ್ಗ ಕ್ಷೇತ್ರದ ಪ್ರಭಾರಿ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,
ಜೆಡಿಎಸ್ ನೊಂದಿಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯದ ಬಳಿಕ ಸಮನ್ವಯ ಸಮಿತಿ ರಚನೆ ಆಗಿರಲಿಲ್ಲ. ಈಗ ರಚನೆ ಆಗಿದೆ. ಅದೇ ರೀತಿ ವಿಧಾನಸಭಾ ಕ್ಷೇತ್ರವಾರು ರಚನೆ ಮಾಡಲಾಗಿದೆ. ಜೆಡಿಎಸ್ ಮತ್ತು ಬಿಜೆಪಿಯ ತಲಾ ೧೦ ಸದಸ್ಯರು ಸಮನ್ವಯ ಸಮಿತಿಯಲ್ಲಿರುತ್ತಾರೆ. ಈಗಾಗಲೆ ಸಭೆನಡೆಸಲಾಗಿದೆ. ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ, ತಾಪಂ, ಗ್ರಾಪಂ ಮಟ್ಟದಲ್ಲಿ ಪ್ರಚಾರ ಮಾಡಲಾಗುವುದು ಎಂದರು.
Lok Sabha Election ಪ್ರತಿ ಬೂತ್ ಮಟ್ಟಕ್ಕೆ ತೆರಳಿ ಸಮನ್ವಯತೆಯಲ್ಲಿನಡೆಸಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂಬುದ ಕರಪತ್ರಗಳಲ್ಲಿ ಇರುತ್ತದೆ. ಚಿಹ್ನೆ ಕಮಲ ಇರುತ್ತದೆ ಎಂದರು. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ರಾಘವೇಂದ್ರ ಇರುತ್ತಾರೆ. ಗ್ರಾಮಾಂತರ ಭಾಗದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಹರಿಗೆ ವಾರ್ಡ್ನಿಂದ ಪ್ರಚಾರ ಆರಂಭಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...