Monday, May 4, 2026
Monday, May 4, 2026

D.K. Shivakumar ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ಸಲ್ಲದ ಆರೋಪ ಹೊರಿಸಿ ಹತ್ತಿಕ್ಕುವ ಕೆಲಸಮಾಡುತ್ತಿದೆ- ಡಿ.ಕೆ.ಶಿವಕುಮಾರ್

Date:

D.K. Shivakumar ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಇದನ್ನು ನಾವೆಲ್ಲಾ ಬಲವಾಗಿ ಖಂಡಿಸುತ್ತೇವೆ. ಬೂತ್ ಮಟ್ಟದಿಂದ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ.

D.K. Shivakumar ಅಧಿಕಾರ ಇಲ್ಲದೇ ಇರಬಹುದು ಆದರೆ ಮಿತ್ರ ಪಕ್ಷಗಳ ಸಿದ್ಧಾಂತ, ಬದ್ಧತೆ ಮುಖ್ಯವಾದುದು. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ ಇಂದು ದೇಶದ ಉಳಿವಿಗಾಗಿ ಒಂದಾಗಿದ್ದೇವೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...