Thursday, September 17, 2026
Thursday, September 17, 2026

D.K. Shivakumar ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ಸಲ್ಲದ ಆರೋಪ ಹೊರಿಸಿ ಹತ್ತಿಕ್ಕುವ ಕೆಲಸಮಾಡುತ್ತಿದೆ- ಡಿ.ಕೆ.ಶಿವಕುಮಾರ್

Date:

D.K. Shivakumar ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಇದನ್ನು ನಾವೆಲ್ಲಾ ಬಲವಾಗಿ ಖಂಡಿಸುತ್ತೇವೆ. ಬೂತ್ ಮಟ್ಟದಿಂದ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ.

D.K. Shivakumar ಅಧಿಕಾರ ಇಲ್ಲದೇ ಇರಬಹುದು ಆದರೆ ಮಿತ್ರ ಪಕ್ಷಗಳ ಸಿದ್ಧಾಂತ, ಬದ್ಧತೆ ಮುಖ್ಯವಾದುದು. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ ಇಂದು ದೇಶದ ಉಳಿವಿಗಾಗಿ ಒಂದಾಗಿದ್ದೇವೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...