Monday, May 4, 2026
Monday, May 4, 2026

K.S. Eshwarappa ತ್ಯಾವರೆಚಟ್ನಳ್ಳಿಯಲ್ಲಿ ಅಭ್ಯರ್ಥಿಯಾಗಿ ಈಶ್ವರಪ್ಪ ಬಿರುಸಿನ ಪ್ರಚಾರ

Date:

K.S. Eshwarappa ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರು ಬುಧವಾರ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.
ತ್ಯಾವರೆಚಟ್ನಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು.

ಶಿವ ಕೋ ಆಪರೇಟಿವ್ ಮಾಜಿ ಅಧ್ಯಕ್ಷ ಎಚ್‌.ಬಿ. ಕರಿಬಸಪ್ಪ ರವರ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಲಿಂಗಾಯತ ಮುಖಂಡರಾದ ಮಹಾಲಿಂಗ ಶಾಸ್ತ್ರಿ, ಕೆ.ಈ.ಕಾಂತೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಂತರ ಕೃಷಿಕ ಮಲ್ಲೇಶಪ್ಪ ರವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಲಾಯಿತು.

K.S. Eshwarappa ಬಳಿಕ ಹೊಳಲೂರು ಮುಖಂಡರಾದ ಕಲ್ಯಾಣಪ್ಪರವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಈಶ್ವರಪ್ಪ ಪ್ರಚಾರ ನಡೆಸುವ ಸಂದರ್ಭ ವಿವಿಧ ಪಕ್ಷದ ಕಾರ್ಯಕರ್ಯರು ಈಶ್ವರಪ್ಪರನ್ನು ಬೆಂಬಲಿಸುವುದು ತಿಳಿಸಿದರು.

ನಾನು ಸ್ಪರ್ಧೆ ಘೋಷಣೆ ಮಾಡಿದ ಬಳಿಕ ನಿರೀಕ್ಷೆಗೂ ಮೀರಿ ನೀವೆಲ್ಲ ಬೆಂಬಲ ಕೊಡುತ್ತಿದ್ದೀರಿ, ನಿಮ್ಮೆಲ್ಲರ ಶಕ್ತಿಯಿಂದ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ಈಶ್ವರಪ್ಪ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...