Monday, February 2, 2026
Monday, February 2, 2026

Sumalatha Ambarish ಸುಮಲತಾ ಅಂಬರೀಶ್ ಮಹತ್ವದ ಘೋಷಣೆ: ಕುಮಾರಣ್ಣ ಈಗ ನಿರಾಳ

Date:

Sumalatha Ambarish ಸಂಸದೆಯ ಸ್ಥಾನಕ್ಕೆ ಟಿಕೇಟ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಎಂದು ಸಂಸದೆ ಸುಮಲತಾ ಮಹತ್ವದ ಘೋಷಣೆ ಮಾಡಿದ್ದಾರೆ.
ದೇಶದ ಜನತೆಗಾಗಿ ಮತ್ತು ನಮ್ಮ ಜನರಿಗಾಗಿ, ಪ್ರಧಾನಿಯವರ ಕನಸುಗಳನ್ನು ನನಸಾಗಿಸಲು ಮಂಡ್ಯದ ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ.
Sumalatha Ambarish ಸ್ವತಂತ್ರ ಅಭ್ಯರ್ಥಿ ನಾನು ಎಂದಿಗೂ ಜನರ ಕೈ ಬಿಡುವುದಿಲ್ಲ, ತಮ್ಮ ಸ್ಥಾನಗಳನ್ನು ಕಳೆದುಕೊಂಡವರು ಬೇರೆ ಪಕ್ಷಕ್ಕೆ ಸೇರುತ್ತಾರೆ, ಆದರೆ ನಾನು ಇಲ್ಲಿ ಗೆದ್ದಿದ್ದೇನೆ, ನಾನು ಅದರ ಬದಲಿಗೆ ಬಿಜೆಪಿ ಸೇರುತ್ತೇನೆ
ಎಂದು ಸುಮಲತಾ ಅಂಬರೀಶ್ ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...