Thursday, August 13, 2026
Thursday, August 13, 2026

Karnakata Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಏಪ್ರಿಲ್ 6 ರಂದು ‘ಗಮಕ ಸಂಭ್ರಮ’

Date:

Karnakata Sanga Shivamogga ದಿನಾಂಕ 06 ಏಪ್ರಿಲ್ 2024ರ ಶನಿವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ‘ಗಮಕ ಸಂಭ್ರಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಮೈಸೂರಿನ ಶ್ರೀ ಕೃ. ರಾಮಚಂದ್ರ, ಡಾ. ಎನ್.ಕೆ. ರಾಮಶೇಷನ್ ಹಾಗೂ ಹೊಸಹಳ್ಳಿಯ ಶ್ರೀ ರಾಜಾರಾಮಮೂರ್ತಿ ಇವರಿಂದ (“ಕುಮಾರವ್ಯಾಸ ಭಾರತದ ಆಯ್ದ ಭಾಗ”) ಗಮಕ ಕಾರ್ಯಕ್ರಮ ಇರುತ್ತದೆ, ವಾಚನವನ್ನು ಶ್ರೀ ಕೃ. ರಾಮಚಂದ್ರ, ಮೈಸೂರು ಇವರು ಮತ್ತು ವ್ಯಾಖ್ಯಾನವನ್ನು ಡಾ. ಎನ್.ಕೆ. ರಾಮಶೇಷನ್, ಮೈಸೂರು ಹಾಗೂ ಶ್ರೀ ರಾಜಾರಾಮಮೂರ್ತಿ, ಹೊಸಹಳ್ಳಿ ಇವರು ನಡೆಸಿಕೊಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...