Saturday, May 9, 2026
Saturday, May 9, 2026

INC Karnataka ಬರ ಪರಿಹಾರ ವಿಳಂಬ:ಗೃಹ ಸಚಿವ ಅಮಿತ್ ಶಾ ಗೆ ಸಿದ್ಧರಾಮಯ್ಯ ಸವಾಲು

Date:

INC Karnataka ಬರ ಪರಿಹಾರ ಕೋರಿ ಐದು ತಿಂಗಳು ಕಳೆದರು ಕೇಂದ್ರ ಬಿಜೆಪಿ ಸರಕಾರ ನಯಾಪೈಸೆ ಕೊಟ್ಟಿಲ್ಲ ಎಂಬುದನ್ನು ಆಡಳಿತರೂಢ ಕಾಂಗ್ರೆಸ್ ಚುನಾವಣಾ ಪ್ರಚಾರದ ಅಖಾಡದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುತ್ತಿತ್ತು. ಆದರೆ ಈ ವಿಳಂಬಕ್ಕೆ ಅಮಿತ್ ಶಾ ನೀಡಿರುವ ಕಾರಣವು ಚರ್ಚೆಯನ್ನು ಮತ್ತೊಂದು ದಿಕ್ಕಿಗೆ ಕೊಂಡೊಯ್ದಿದೆ.

ಕರ್ನಾಟಕದಲ್ಲಿ ಬರಗಾಲ ಇರುವುದು ನಿಜ. ಆದರೆ ಇಲ್ಲಿನ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಮನವಿ ಸಲ್ಲಿಸಿದೆ. ಪರಿಸರ ಬಿಡುಗಡೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದ್ದು, ಸದ್ಯ ಆ ಪ್ರಸ್ತಾವ ಚುನಾವಣಾ ಆಯೋಗದ ಪರಿಶೀಲನೆಯಲ್ಲಿದೆ ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ.

INC Karnataka ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂಬ ದೂರಿನಲ್ಲಿ ರಾಜಕೀಯ ಇದ್ದು, ಅದನ್ನು ಪ್ರಶ್ನಿಸಲು ನಾನು ಬಂದಿದ್ದೇನೆ. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ 10 ವರ್ಷಗಳಲ್ಲಿ ಕರ್ನಾಟಕಕ್ಕೆ ಕೇವಲ 1.42 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಿತ್ತು. ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ 4.91 ಲಕ್ಷ ಕೋಟಿ ರೂಪಾಯಿ ನೀಡಿದೆ ಎಂದಿದ್ದಾರೆ.

ಬರ ಪರಿಹಾರ ನೀಡದಿರಲು ರಾಜ್ಯ ಸರ್ಕಾರದ ಕೋರಿಕೆ ವಿಳಂಬ ಕಾರಣ ಎಂಬುದನ್ನು ಸಾಬೀತು ಪಡಿಸಿದೆ . ಆದರೆ ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ನಿಮ್ಮ ಹೇಳಿಕೆ ಸತ್ಯ ಎಂಬುದನ್ನು ಸಾಬೀತು ಮಾಡಲು ಸಾಧ್ಯವಾಗದಿದ್ದರೆ ನೀವೇನು ಮಾಡುತ್ತೀರಿ? ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸವಾಲು ಹಾಕಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...