Friday, June 26, 2026
Friday, June 26, 2026

INC Karnataka ಬರ ಪರಿಹಾರ ವಿಳಂಬ:ಗೃಹ ಸಚಿವ ಅಮಿತ್ ಶಾ ಗೆ ಸಿದ್ಧರಾಮಯ್ಯ ಸವಾಲು

Date:

INC Karnataka ಬರ ಪರಿಹಾರ ಕೋರಿ ಐದು ತಿಂಗಳು ಕಳೆದರು ಕೇಂದ್ರ ಬಿಜೆಪಿ ಸರಕಾರ ನಯಾಪೈಸೆ ಕೊಟ್ಟಿಲ್ಲ ಎಂಬುದನ್ನು ಆಡಳಿತರೂಢ ಕಾಂಗ್ರೆಸ್ ಚುನಾವಣಾ ಪ್ರಚಾರದ ಅಖಾಡದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸುತ್ತಿತ್ತು. ಆದರೆ ಈ ವಿಳಂಬಕ್ಕೆ ಅಮಿತ್ ಶಾ ನೀಡಿರುವ ಕಾರಣವು ಚರ್ಚೆಯನ್ನು ಮತ್ತೊಂದು ದಿಕ್ಕಿಗೆ ಕೊಂಡೊಯ್ದಿದೆ.

ಕರ್ನಾಟಕದಲ್ಲಿ ಬರಗಾಲ ಇರುವುದು ನಿಜ. ಆದರೆ ಇಲ್ಲಿನ ಸರ್ಕಾರ ಮೂರು ತಿಂಗಳು ವಿಳಂಬವಾಗಿ ಮನವಿ ಸಲ್ಲಿಸಿದೆ. ಪರಿಸರ ಬಿಡುಗಡೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದ್ದು, ಸದ್ಯ ಆ ಪ್ರಸ್ತಾವ ಚುನಾವಣಾ ಆಯೋಗದ ಪರಿಶೀಲನೆಯಲ್ಲಿದೆ ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ.

INC Karnataka ಕೇಂದ್ರದಿಂದ ಪರಿಹಾರ ಬಂದಿಲ್ಲ ಎಂಬ ದೂರಿನಲ್ಲಿ ರಾಜಕೀಯ ಇದ್ದು, ಅದನ್ನು ಪ್ರಶ್ನಿಸಲು ನಾನು ಬಂದಿದ್ದೇನೆ. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ 10 ವರ್ಷಗಳಲ್ಲಿ ಕರ್ನಾಟಕಕ್ಕೆ ಕೇವಲ 1.42 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಿತ್ತು. ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ 4.91 ಲಕ್ಷ ಕೋಟಿ ರೂಪಾಯಿ ನೀಡಿದೆ ಎಂದಿದ್ದಾರೆ.

ಬರ ಪರಿಹಾರ ನೀಡದಿರಲು ರಾಜ್ಯ ಸರ್ಕಾರದ ಕೋರಿಕೆ ವಿಳಂಬ ಕಾರಣ ಎಂಬುದನ್ನು ಸಾಬೀತು ಪಡಿಸಿದೆ . ಆದರೆ ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ. ನಿಮ್ಮ ಹೇಳಿಕೆ ಸತ್ಯ ಎಂಬುದನ್ನು ಸಾಬೀತು ಮಾಡಲು ಸಾಧ್ಯವಾಗದಿದ್ದರೆ ನೀವೇನು ಮಾಡುತ್ತೀರಿ? ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸವಾಲು ಹಾಕಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...