Thursday, August 13, 2026
Thursday, August 13, 2026

Breaking News ಸಾವು ಗೆದ್ದ ಸಾತ್ವಿಕ್

Date:

Breaking News ವಿಜಯಪುರ ಜಿಲ್ಲೆ ಲಚ್ಯಾಣಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದಾನೆ. 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಕೊನೆಯ ಹಂತದ ಕಾರ್ಯಾಚರಣೆ ವೇಳೆ ಬಾಲಕ ಅಳುತ್ತಿರುವ ಧ್ವನಿಯು ಸಿಬ್ಬಂದಿಗೆ ಕೇಳಿಸಿದೆ. ಈ ಕುರಿತು ಅಧಿಕಾರಿಗಳೇ ಮಾಹಿತಿ ನೀಡಿದರು.

Breaking News ವಿಜಯಪುರದಲ್ಲಿ ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಸುಮಾರು 15 ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...