Sunday, December 7, 2025
Sunday, December 7, 2025

Thirthahalli Police ತುಂಗಾನದಿಯಲ್ಲಿ ಮೂವರು ನೀರುಪಾಲು

Date:

Thirthahalli Police ತೀರ್ಥಹಳ್ಳಿಯ ಸೇಂಟ್ ಮೇರಿ ಶಾಲೆಯ ಮೂರು ಮಕ್ಕಳು ರಾಮೇಶ್ವರ ದೇವಸ್ಥಾನ ಹಿಂಬಾಗದಲ್ಲಿ ಸ್ನಾನ ಮಾಡಲು ಹೋದಾಗ ನೀರು ಪಾಲಾಗಿದ್ದಾರೆ.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಮೆಕಾನಿಕ್ ರಫಿಯ ಮಗ ಸೇರಿ ಎರಡು ಶವಗಳನ್ನು ಮೇಲೆತ್ತಲಾಗಿದೆ. . ಮತ್ತೊಬ್ಬನ ಪತ್ತೆ ಆಗಬೇಕಾಗಿದ್ದು ವಿವರಗಳು ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...