Tuesday, October 1, 2024
Tuesday, October 1, 2024

Thirthahalli Police ತುಂಗಾನದಿಯಲ್ಲಿ ಮೂವರು ನೀರುಪಾಲು

Date:

Thirthahalli Police ತೀರ್ಥಹಳ್ಳಿಯ ಸೇಂಟ್ ಮೇರಿ ಶಾಲೆಯ ಮೂರು ಮಕ್ಕಳು ರಾಮೇಶ್ವರ ದೇವಸ್ಥಾನ ಹಿಂಬಾಗದಲ್ಲಿ ಸ್ನಾನ ಮಾಡಲು ಹೋದಾಗ ನೀರು ಪಾಲಾಗಿದ್ದಾರೆ.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಮೆಕಾನಿಕ್ ರಫಿಯ ಮಗ ಸೇರಿ ಎರಡು ಶವಗಳನ್ನು ಮೇಲೆತ್ತಲಾಗಿದೆ. . ಮತ್ತೊಬ್ಬನ ಪತ್ತೆ ಆಗಬೇಕಾಗಿದ್ದು ವಿವರಗಳು ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...