Tuesday, February 3, 2026
Tuesday, February 3, 2026

Shivamogga City Karate Association ಬೇಸಿಗೆ ಶಿಬಿರಗಳಿಂದ ಮಕ್ಕಳು ಕ್ರಿಯಾಶೀಲರಾಗಲು ಸಾಧ್ಯ- ಶಿವಮೊಗ್ಗ ವಿನೋದ

Date:

Shivamogga City Karate Association ಶಿವಮೊಗ್ಗದ ವಿನೋಬನಗರ ಸಮುದಾಯ ಭವನದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸನ್ ಫೆಸ್ಟ್ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ ಅವರು ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳು ಕ್ರಿಯಾಶೀಲ ರಾಗಿರುವ ವಾತಾವರಣವನ್ನು ನಿರ್ಮಿಸುತ್ತವೆ. ಬೇಸಿಗೆ ಶಿಬಿರದ ಉಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಂಡು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದಾ ಕ್ರಿಯಾಶೀಲ ರಾಗಲು ಬೇಕಾದ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕೆಂದು ಎಂದು ಹೇಳಿದರು.

Shivamogga City Karate Association 15 ದಿನಗಳ ಕಾಲ ನಡೆಯುವ ಈ ಬೇಸಿಗೆ ಶಿಬಿರದಲ್ಲಿ ಕರಾಟೆ ಬಾಕ್ಸಿಂಗ ಡ್ಯಾನ್ಸ್ ಯೋಗ ಮತ್ತು ಟ್ರಕಿಂಗ್ ಚಟುವಟಿಕೆಗಳು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ಪ್ರಮುಖರಾದ ಬಾಲ್ರಾಜ್ ರಾಘವೇಂದ್ರ ಮಂಜುನಾಥ್ ನವೀನ್ ಭೀಮಪ್ಪ ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...