Saturday, December 6, 2025
Saturday, December 6, 2025

Basava Kendra ಬಸವ ಕೇಂದ್ರದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Basava Kendra ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮಂಗಳವಾರ ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ ಬಸವ ಮರಳಸಿದ್ಧ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

Basava Kendra ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ, ವೀರಶೈವ ಸಮಾಜದ ಮುಖಂಡರಾದ ರುದ್ರ ಮುನಿ ಸಜ್ಜನ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ ಕಂಕಾರಿ, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್, ದೇವೇಂದ್ರಪ್ಪ ಸೇರಿ ಗಣ್ಯರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...