Friday, June 19, 2026
Friday, June 19, 2026

Lok Sabha Election ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಮಾತದಾನದ ಗುರಿ- ರಾಜ್ ಕುಮಾರ್

Date:

Lok Sabha Election ಮೇ 5ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಶಿಕಾರಿಪುರ ಪುರಸಭೆ ವತಿಯಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಿಕಾರಿಪುರ ಪುರಸಭೆಯ ವ್ಯವಸ್ಥಾಪಕರಾದ ರಾಜಕುಮಾರ್ ಅವರು ತಿಳಿಸಿದರು.

ಮತದಾನ ನಡೆಯುವ ದಿನಾಂಕದವರೆಗೂ ಶಿಕಾರಿಪುರ ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿಯೂ ಪ್ರತಿದಿನ ಮತದಾನ ಜಾಗೃತಿ ವಾಹನವು ಸಂಚರಿಸಲಿದ್ದು ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಎಂಸಿಸಿ ಅಧಿಕಾರಿ ವೀರಭದ್ರಯ್ಯ ತಿಳಿಸಿದರು.

Lok Sabha Election ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಪರಶುರಾಮ್ ಸೈಯದ್ ನಮಾಜ್, ಅರುಣ್ ಕುಮಾರ್, ಹೊನ್ನಾಳಿ ಸುರೇಶ್, ಸಿಬ್ಬಂದಿಗಳಾದ ಮೋಹನ್, ರವಿ, ದೇವರಾಜ್. ಸುರೇಶ್ ರಾಘವೇಂದ್ರ ಸೇರಿದಂತೆ ಮತಗಟ್ಟೆ ಸಂಖ್ಯೆ 138, 139 ರ ಮತದಾರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...