Thursday, March 19, 2026
Thursday, March 19, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...