Monday, June 15, 2026
Monday, June 15, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...