Tuesday, May 14, 2024
Tuesday, May 14, 2024

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prajwal Revanna ಪ್ರಜ್ವಲ್ ರೇವಣ್ಣ ಅವರಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನದ ಟಿಕೆಟ್ ಕ್ಯಾನ್ಸಲ್?

Prajwal Revanna ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ...

Shankaracharya Jayanti ವಿಜಯನಗರದಲ್ಲಿಅಂಬಾರಿ ಗೌರವದೊಂದಿಗೆ ಶಂಕರ ಜಯಂತಿ ಆಚರಣೆ

ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ Shankaracharya Jayanti ವೈಶಾಖ...

Online Fraud ಆನ್ ಲೈನ್ ಮೂಲಕ ನೌಕರಿ ಭರವಸೆಯಿಂದ ಮೋಸ ಹೋದ ಯುವತಿ

Online Fraud ಇಲ್ಲೊಬ್ಬ ಯುವತಿ ಆನ್ ಲೈನ್ ಮೋಸಕ್ಕೆ ಬಲಿಯಾಗಿದ್ದಾಳೆ. ಟೆಲಿಗ್ರಾಂ...

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ...