Monday, May 19, 2025
Monday, May 19, 2025

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...