Thursday, March 19, 2026
Thursday, March 19, 2026

Rameswaram Cafe ಬಾಂಬ್ ಬ್ಲಾಸ್ಟರ್ & ಮಾಸ್ಟರ್ ಮೈಂಡ್ ಈರ್ವರೂ ಈಗ ಅಂದರ್: ಫಲಪ್ರದ ಎನ್ಐಎ ಕಾರ್ಯಾಚರಣೆ

Date:

Rameswaram Cafe ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಉಗ್ರರರನ್ನು ಎನ್ ಐಎ ವಶಕ್ಕೆ ಪಡೆದಿದೆ. ಮುಸಾವೀರ್ ಮತ್ತು ಮತೀನ್ ಅವರನ್ನು ಕೊಲ್ಕತಾದ ಹೊರವಲಯದ ಪೂರ್ವ ಮಿಡ್ನಾಪುರ ದಿಘಾ ಎಂಬಲ್ಲಿ ಪತ್ತೆ ಹಚ್ಚಿ ಅರೆಸ್ಟ್ ಮಾಡಲಾಗಿದೆ.
ನಕಲಿ ದಾಖಲೆ ನೀಡಿ ಬಾಡಿಗೆ ಮನೆ ಪಡೆದು ವಾಸ್ತವ್ಯ ಹೂಡಿದ್ದ ಇಬ್ವರು ಉಗ್ರರು ಹೆಸರು ಕೂಡ ಬದಲಿಸಿಕೊಂಡು ವಾಸವಿದ್ದರು. ಉಗ್ರರಾದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಇಬ್ವರೂ ನಿದ್ದೆಯಲ್ಲಿರುವಾಗ ಪತ್ತೆಹಚ್ಚಲಾಗಿದೆ.
ಎನ್ ಐಎ ಅಧಿಕಾರಿಗಳು ಉಗ್ರರ ವಾಸ್ತವ್ಯ ಪತ್ತೆ ಹಚ್ಚಿದ್ದರು.ಇಂದು ಬೆಳಗ್ಗಿನ ಜಾವ 2.30 ರ ಸುಮಾರಿಗೆ ಉಗ್ರರಿಂದ ಮನೆ ಮೇಲೆ ದಾಳಿ ನಡೆಸಲಾಗಿದೆ. ನಿದ್ದೆಯಲ್ಲಿದ್ದ ಇಬ್ಬರು ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.
ಎನ್ ಐಎ ಅಧಿಕಾರಿಗಳಿಂದ ಇಬ್ಬರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಎನ್ ಐಎ ತಂಡ ಹಾಜರು ಪಡಿಸಲಿದೆ. ಬಳಿಕ ಬೆಂಗಳೂರಿಗೆ ಕರೆತರಲಾಗುವುದು.
Rameswaram Cafe ಇಂದು ಸಂಜೆ 6 ಗಂಟೆಗೆ ಉಗ್ರರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆವಿದೆ. . ಸಂಜೆ 6 ಗಂಟೆಗೆ ದೇವನಹಳ್ಳಿ ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಗೆ ಎನ್ ಐ ಎ ಅಧಿಕಾರಿಗಳು ಉಗ್ರರರನ್ನು ಕರೆತರಲಿದ್ದಾರೆ. ತಲೆಮೆಸಿಕೊಂಡಿದ್ದ ಮತೀನ್ ಅನೇ ಕ ವರ್ಷಗಳ ನಂತರ ಪತ್ತೆಯಾಗಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...