Sunday, October 6, 2024
Sunday, October 6, 2024

Lok Sabha Election ಶಿವಮೊಗ್ಗದ ಬಿಜೆಪಿ ಘಟಕದಿಂದ ಹೊಳಲೂರಿನಲ್ಲಿ ಎಸ್ ಸಿ ಸಮುದಾಯ ಸಮಾವೇಶ

Date:

Lok Sabha Election ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ “ಎಸ್.ಸಿ ಸಮುದಾಯ ಸಮಾವೇಶ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಸಮಾರಂಭ ಉದ್ಘಾಟಿಸಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Lok Sabha Election ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು, ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಮಹೇಶ್ ಅವರು, ಶ್ರೀ ವೀರಯ್ಯ ಅವರು, ಶ್ರೀ ಭಾನುಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...