Sunday, December 14, 2025
Sunday, December 14, 2025

Lok Sabha Election ಶಿವಮೊಗ್ಗದ ಬಿಜೆಪಿ ಘಟಕದಿಂದ ಹೊಳಲೂರಿನಲ್ಲಿ ಎಸ್ ಸಿ ಸಮುದಾಯ ಸಮಾವೇಶ

Date:

Lok Sabha Election ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ “ಎಸ್.ಸಿ ಸಮುದಾಯ ಸಮಾವೇಶ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಸಮಾರಂಭ ಉದ್ಘಾಟಿಸಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Lok Sabha Election ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು, ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಮಹೇಶ್ ಅವರು, ಶ್ರೀ ವೀರಯ್ಯ ಅವರು, ಶ್ರೀ ಭಾನುಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...