Lok Sabha Election ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ “ಎಸ್.ಸಿ ಸಮುದಾಯ ಸಮಾವೇಶ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಸಮಾರಂಭ ಉದ್ಘಾಟಿಸಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
Lok Sabha Election ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು, ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಮಹೇಶ್ ಅವರು, ಶ್ರೀ ವೀರಯ್ಯ ಅವರು, ಶ್ರೀ ಭಾನುಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸಿತರಿದ್ದರು.