Monday, February 2, 2026
Monday, February 2, 2026

DC Shivamogga ಶಿವಮೊಗ್ಗ ಸುತ್ತಮುತ್ತ ಮಳೆ,ಸಿಡಿಲು‌ ಬಡಿದು ಹನುಮಂತಾಪುರದಲ್ಲಿ 2 ದನಗಳ ಸಾವು

Date:

DC Shivamogga ಶಿವಮೊಗ್ಗದಲ್ಲಿ ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು.

ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...