Sunday, May 3, 2026
Sunday, May 3, 2026

B.Y. Raghavendra ಮೇ18 ರಂದು ನಾಮಪತ್ರ ಸಲ್ಲಿಕೆ.ಅಭ್ಯರ್ಥಿ ಬಿ.ವೈ.ರಾಘವೇಂದ್ರ ಘೋಷಣೆ

Date:

B.Y. Raghavendra ಚುನಾವಣಾ ಅಖಾಡಾ ರೆಡಿಯಾಗಿದೆ. ಏ.18ರಂದು ಬೆಳಿಗ್ಗೆ 9ಗಂಟೆಗೆ ರಾಮಣ್ಣಶ್ರೇಷ್ಟಿ ಪಾರ್ಕ್‍ನಿಂದ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರದಲ್ಲಿ ನೆನ್ನೆ ನಡೆದ ಸಭೆ ಅಭೂತಪೂರ್ವ ಯಶಸ್ವಿಯಾಗಿದೆ. ನಾಳೆ ಸಂಜೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‍ನಲ್ಲಿ ಶಿವಮೊಗ್ಗ ಮೂಲದ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಬೃಹತ್ ಸಮಾವೇಶ ನಡೆಯಲಿದೆ ಎಂದರು.
ಮೋದಿ ಆಡಳಿತದಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವವರಿಗೆ ತಕ್ಕ ಉತ್ತರ ನೀಡಲಾಗಿದೆ. ನಮ್ಮ ಮನೆಯ ಕೆಲವರು ಹಗುರವಾಗಿ ನಮ್ಮ ಕುಟುಂಬದ ಬಗ್ಗೆ ಮತ್ತು ಮೋದಿ ಸರ್ಕಾರದ ಬಗ್ಗೆ ಮಾತನಾಡುತ್ತಿದ್ದು, ಅವರಿಗೆ ಮತದಾರ ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದರು.
B.Y. Raghavendra ಭಾರತ್ ಅಕ್ಕಿ ವಿತರಣೆಯನ್ನು ನಿಲ್ಲಿಸುವ ಪ್ರಯತ್ನವು ನಡೆಯಿತು. ಚುನಾವಣಾ ಆಯೋಗ ಮೋದಿ ಭಾವಚಿತ್ರ ಅಲ್ಲದೇ ಅಕ್ಕಿ ವಿತರಣೆ ಮಾಡುವಂತೆ ತಿಳಿಸಿದ್ದು, ಆ ಕಾರ್ಯವು ಮುಂದುವರೆದಿದ್ದು, ಅಕ್ಕಿ ವಿತರಣೆಗೆ ಯಾವುದೇ ಅಡ್ಡಿಯಿಲ್ಲ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...