Monday, December 15, 2025
Monday, December 15, 2025

Summer Camp ಶಾಲೆ ಎಂದರೆ ಕೇವಲ ನೋಟ್ಸ್, ಹೋಮ್ ವರ್ಕ್ ಅಂಕ ಗಳಿಕೆಯಲ್ಲ-ಶ್ರೀ ಸಿದ್ಧವೀರ ಸ್ವಾಮೀಜಿ

Date:

Summer Camp ತಾಳಗುಪ್ಪ ಸಮೀಪದ ಗ್ರಾಮೀಣ ಶಾಲಾ ಮಕ್ಕಳಿಗಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಆವರಣದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಹಸೆ ಚಿತ್ತಾರ ಪರಿಷತ್ತಿನ ಸಹಯೋಗದೊಂದಿಗೆ ಬೇಸಿಗೆ ಸಂಭ್ರಮ ಕಲಿಕಾ ಶಿಬಿರವನ್ನು ಏಳು ದಿನಗಳ ಕಾಲ ಸ ಹಿ ಪ್ರಾ ಶಾಲೆ ಸೂಳ್ಳೂರು ಇಲ್ಲಿ ಆಯೋಜಿಸಲಾಗಿದ್ದು ಶ್ರೀ ಸಿದ್ದವೀರ ಮಹಾಸ್ವಾಮಿಗಳು ಉದ್ಘಾಟಿಸಿ ವ್ಯಕ್ತಿತ್ವ ವಿಕಸನ ಕುರಿತು ಮಾಹಿತಿ ಹಂಚಿಕೊಂಡರು.

ಶಾಲೆ ಎಂದರೆ ಕೇವಲ ನೋಟ್ಸ್, ಹೋಮವರ್ಕ್ ಅಂಕಗಳಿಕೆಯಲ್ಲ. ಅದರಿಂದಚೆ ಮಕ್ಕಳು ರಚನಾತ್ಮಕವಾಗಿ ತೊಡಗಿಕೊಳ್ಳಬೇಕು. ಮಕ್ಕಳನ್ನು ಸೃಜನಶೀಲತೆ ಮತ್ತು ಅನ್ವೇಷಣಾ ಮನೋಭಾವದತ್ತ ಬೆಳೆಸಲು ವಿಶೇಷ ಕಲಿಕ ಶಿಬಿರಗಳು ಅವಶ್ಯಕವಾಗಿವೆ ಎಂದು ಶಿಬಿರ ನಿರ್ದೇಶಕರು ಮುಖ್ಯ ಗುರುಗಳಾದ ರವಿಚಂದ್ರರವರು ಮಾತನಾಡಿದರು.

Summer Camp ಎಸ್ ಡಿ ಎಂ ಸಿ ಅಧ್ಯಕ್ಷರಾದ ರಘು ಬಿ, ಉಪಾಧ್ಯಕ್ಷರಾದ ಜಾನಕಿ ಗಣಪತಿ, ಅಂಗನವಾಡಿ ಶಿಕ್ಷಕಿ ಜಯಲಕ್ಷ್ಮಿ, ಮಂಜುನಾಥ್ ಮಂಡಗಳಲೆ, ಶಿಕ್ಷಕಿ ಕಲ್ಪನಾ ಮತ್ತು ದಿವ್ಯ, ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿವಿಧ ಶಾಲಾ ಮಕ್ಕಳು ಹಾಜರಿದ್ದು ವಿವಿಧ ಸೃಜನಶೀಲ ಚಟುವಟಿಕೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...