Credit Scheme ಶಿವಮೊಗ್ಗ ಜಿಲ್ಲೆಯ ಬ್ಯಾಂಕುಗಳಿಗೆ ಗುರಿ ನಿಗದಿ ಪಡಿಸುವ ವಾರ್ಷಿಕ ಕ್ರೆಡಿಟ್ ಯೋಜನೆಯ ಪುಸ್ತಕ ಪ್ರತಿಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಕಂಡೆ ಅವರ ಅಧ್ಯಕ್ಷತೆಯಲ್ಲಿ ಜಿ.ಪಂ ಸಭಾಂಗಣದಲ್ಲಿ ಬಿಡುಗಡೆ ಗೊಳಿಸಲಾಯಿತು.
Credit Scheme ಈ ವೇಳೆ ಕೆನರಾ ಬ್ಯಾಂಕ್ ಡಿಜಿಎಂ ದೇವರಾಜ್ ಆರ್., ಎಲ್ ಡಿಎಂ ಅಮರನಾಥ್ ಹೆಚ್, ನಬಾರ್ಡ್ ಡಿಡಿಎಂ ಶರತ್ ಗೌಡ ಮತ್ತು ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.