Sunday, December 14, 2025
Sunday, December 14, 2025

National Pension Scheme 7 ನೇ ವೇತನ ಆಯೋಗ ಶಿಫಾರಸು ಜಾರಿ & ಅತಿಥಿ ಉಪನ್ಯಾಸಕರ ಸಮಸ್ಯೆ ನಿವಾರಣೆಗೆ ಪ್ರಯತ್ನ- ಮಂಜುನಾಥ್ ಕುಮಾರ್

Date:

National Pension Scheme ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದು ಮಾಡಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಸರ್ಕಾರಿ ಮತ್ತು ಅನುದಾನಿತ ಶಿಕ್ಷಕರು, ನೌಕರರಿಗೆ ಮರು ಜಾರಿ ಮಾಡುವುದು, ಏಳನೇ ವೇತನ ಆಯೋಗವನ್ನು ಸಂಪೂರ್ಣವಾಗಿ ಜಾರಿ ಮಾಡುವುದು, ಗೌರವ, ಅತಿಥಿü, ಅರೆಕಾಲಿಕ ಮತ್ತು ಇತರ ತಾತ್ಕಾಲಿಕ ಶಿಕ್ಷಕರು, ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ತಾನು ಹೋರಾಡುವುದಾಗಿ ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಉಮೇದುರವಾರ ಕೆ ಕೆ ಮಂಜುನಾಥಕುಮಾರ್ ಭರವಸೆ ನೀಡಿದರು.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಡ್ತಿ ಶಿಕ್ಷಷರ ಸಮಸ್ಯೆಯನ್ನು ಪರಿಹರಿಸಲು ಕ್ರಮ ಜರುಗಿಸಲಾಗುವುದು, ಭಡ್ತಿ ಹೊಂದಿದವರು ಅವೈಜ್ಞಾನಿಕ ಕ್ರಮದಿಂದ ಮಾಸಿಕ ಕಡಿಮೆ ವೇತನ ಪಡೆಯುತ್ತಿದ್ದಾರೆ.

National Pension Scheme ಅತಿಥಿ ಉಪನ್ಯಸಕರಿಗೆ ಗೌರವ ವೇತನ ಹೆಚ್ಚಿಸುವುದು, ಸೇವಾ ಭದ್ರತೆ ಕೊಡುವುದು, ೧೦ ಗಂಟೆಗಿಂತ ಹೆಚ್ಚು ಅವಧಿ ಬೋಧನೆ ಮಾಡಿದವರಿಗೆ ಬೋಧನಾ ಅವಧಿಗನುಗುಣವಾಗಿ ವೇತನ ನಿಗದಿ ಮಾಡುವುದು, ಅನುದಾನಿತ ಮತ್ತು ಅಲ್ಪಸಂಖ್ಯಾತರ ಸಂಸ್ಥೆಗಳು ಶಿಕ್ಷಕರು ಮತ್ತು ನೌಕರರು ಅನುಮೋದನೆ ಪಡೆಯಲು ವಿದ್ಯಾರ್ಥಿಗಳ ಸಂಖ್ಯೆ ಸರಕಾರದ ನಿಗದಿಕ್ಕಿಂತ ಶೇ. ೨೫ರಷ್ಟಿರಬೇಕೆನ್ನುವ ನಿಯಮ ತೆಗೆದುಹಾಕುವ ಬಗ್ಗೆ ಕೆಲಸ ಮಾಡುವುದಾಗಿ ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...