Thursday, May 28, 2026
Thursday, May 28, 2026

Byrathi Suresh ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಸಿಎಂ ಕುರ್ಚಿಗೇ ಕಂಟಕವಾಗಬಹುದು- ಸಚಿವ ಭೈರತಿ ಸುರೇಶ್

Date:

Byrathi Suresh ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಸಚಿವ ಬೈರತಿ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು, ನಮ್ಮ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸೀಟಿಗೆ ಕಂಟಕವಾಗುತ್ತದೆ. ನೀವು ಆ ಕೆಲಸ ಮಾಡಬೇಡಿ. ನಿಮಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು.

Byrathi Suresh ನೀವೆಲ್ಲರೂ ಸೇರಿ ಕುರುಬ ಸಮುದಾಯದ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲಿರಲಿ. ಸಿದ್ದರಾಮಯ್ಯ ನವರ ಮೇಲಿರಲಿ. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಮೇಲಿರಲಿ. ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ. ಅವರ ಸೀಟಿಕೆ ಕಂಟಕವಾದರೆ ನೀವೇ ನೇರವಾಗಿ ಹೊಣೆಗಾರರಾಗುತ್ತೀರಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...