Monday, February 2, 2026
Monday, February 2, 2026

Vidhusekhara Bharati Swamiji ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ- ಶ್ರೀವಿಧುಶೇಖರ ಭಾರತೀ ಸ್ವಾಮೀಜಿ

Date:

Vidhusekhara Bharati Swamiji ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು.

ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು.
‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’
ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು ದೇವರು ಕರುಣಿಸುತ್ತಾನೆ. ಭಗವಂತನ ಸಂಕಲ್ಪವಿಲ್ಲದೆ ಯಾವುದೆ ಕೆಲಸಗಳು ನಡೆಯುವುದಿಲ್ಲ ಎಂದು ತಿಳಿಸಿದರು.

Vidhusekhara Bharati Swamiji ಉಮಾ ಮಹೇಶ್ವರಿ ಸೇವಾ ಟ್ರಸ್ಟ್‌ ಮುಖ್ಯಸ್ಥ ಸಿ.ಎಂ.ಎನ್.ಶಾಸ್ತ್ರಿ, ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿಕುಮಾರ್‌, ಡಾ. ಗೌರಿಶಂಕರ್‌, ಮ.ಸ.ನಂಜುಂಡಸ್ವಾಮಿ, ಡಾ. ಗೌರಿ ಶಂಕರ್‌ ಸೇರಿದಂತೆ ಹಲವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...