Monday, December 15, 2025
Monday, December 15, 2025

Congress Guarantee Scheme ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಈ ಬಾರಿ ಶಿವಮೊಗ್ಗ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಗೆಲುವು ತರಲಿದೆ

Date:

Congress Guarantee Scheme ಗಿಡವನ್ನು ಗೊಬ್ಬರ ನೀರು ಹಾಕಿ ಪೋಷಿಸುವಂತೆ ಕಾಂಗ್ರೆಸ್ ಸರ್ಕಾರ ಬಡವರನ್ನು, ದೀನದಲಿತರನ್ನು, ಹಿಂದುಳಿದ ವರ್ಗದವರನ್ನು, ಪರಿಶಿಷ್ಟರನ್ನು, ನೋಂದವರನ್ನು ಹಾಗೂ ಸಮಾಜದ ಎಲ್ಲರನ್ನೂ ಕಾಪಾಡುವ ಕೆಲಸ ಮಾಡುತ್ತಿದೆ. ಅದರಿಂದ ಪಸಲು ಅಂದರೆ ಲಾಭ ಖಂಡಿತ ಆಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ತಿಳಿಸಿದರು.

ಅವರು ಪತ್ರಿಕಾ ಹೇಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ರೂಪದಲ್ಲಿ ನೊಂದವರಿಗೆ ನೆರವಾಗಿರುವುದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಅನುಕೂಲ ಪಡೆದವರು ನಿಜಕ್ಕೂ ಪಕ್ಷಕ್ಕೆ ಒಳಿತನ್ನು ಮಾಡುತ್ತಾರೆ ಎಂಬ ನಂಬಿಕೆ ನಿರೀಕ್ಷೆ ನಮಗಿದೆ, ನಿರೀಕ್ಷೆ ಸೋತರೆ, ನೀರು ಗೊಬ್ಬರ ಅತ್ಯಗತ್ಯವಾಗುತ್ತದೆಯೇ ಎಂದು ಪ್ರಶ್ನಿಸಿದರು.

Congress Guarantee Scheme ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ನಾಮಪತ್ರ ಸಲ್ಲಿಸುವಾಗ ಸೇರಿದ್ದ ಬಾರಿ ಪ್ರಮಾಣದ ಮತದಾರರ ಭವ್ಯ ಮೆರವಣಿಗೆಯನ್ನು ಕಂಡ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗೆ ಆತಂಕ ತಂದಿದೆ. ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಸಾಕಷ್ಟು ಬೆಂಬಲ ವ್ಯಕ್ತವಾಗಿದ್ದು, ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...