Wednesday, October 2, 2024
Wednesday, October 2, 2024

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರ, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

Date:

Lok Sabha Election ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕೃತತೊಂಡಿದೆ. ಹಾಗೂ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
Lok Sabha Election ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...